ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಬಂಧನದಲ್ಲಿರುವ ನಟ ದರ್ಶನ್, ಪವಿತ್ರಾ ಗೌಡರನ್ನು 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾದೀಶರು ಆದೇಶ ನೀಡಿದ್ದಾರೆ.
ಇಂದು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದ...
ಬೆಂಗಳೂರು: ಬೆಂಗಳೂರಿನ ಪಟ್ಟಣಗೆರೆ ಶೆಡ್ನಲ್ಲಿ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಸತತ 2 ಗಂಟೆಗಳ ಕಾಲ ಪೊಲೀಸರು ಸ್ಥಳ ಮಹಜರು ನಡೆಸಿದರು. ಬಂಧಿತರಾದ ದರ್ಶನ್, ಪವಿತ್ರಾ ಗೌಡ ಸೇರಿದಂತೆ 13 ಆರೋಪಿಗಳನ್ನ ಕರೆತಂದು...
ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ನಿರ್ಬಂಧಗಳಿಂದಾಗಿ ಪೇಟಿಎಂ ಕಾರ್ಯಾಚರಣೆಗಳ ಬಗ್ಗೆ ವ್ಯಕ್ತವಾದ ಕಳವಳಕ್ಕೆ ಕಂಪನಿಯ ಸಂಸ್ಥಾಪಕ ವಿಜಯಶೇಖರ್ ಶರ್ಮಾ ಪ್ರತಿಕ್ರಿಯೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಶುಕ್ರವಾರ ವಿಜಯಶೇಖರ್...
ಬೆಂಗಳೂರು: ಅಪ್ಪು ನೆನಪಿನಲ್ಲಿ ಜೀವಿಸಿತ್ತಿರುವ ಅಶ್ವಿನಿ ಪುನೀತ್ ರಾಜ್ಕುಮಾರ್ ಪತಿಯ ಹುಟ್ಟು ಹಬ್ಬಕ್ಕೆ ಎಂದೆಂದಿಗೂ ನಮ್ಮ ಹೃದಯದಲ್ಲಿ ಶಾಶ್ವತ ಎಂದು ಶುಭಹಾರೈಸಿದ್ದಾರೆ.
ಅಪ್ಪು ಅವರು ತಮ್ಮ ಅಪ್ರತಿಮ ಪ್ರತಿಭೆ, ಕರುಣೆ ಮತ್ತು ಮಾನವೀಯತೆಯಿಂದ...
ಬೆಂಗಳೂರು : ಚಂದ್ರಯಾನ-3 ಸಂಬಂಧಿಸಿದಂತೆ ಗುಡ್ ನ್ಯೂಸ್ ಹೊರಬಿದ್ದಿದ್ದು, ವಿಕ್ರಮ್ ಲ್ಯಾಂಡರ್ ಇಳಿದ ಸ್ಥಳಕ್ಕೆ ಅಧಿಕೃತವಾಗಿ ‘ಶಿವ ಶಕ್ತಿ’ ಎಂದು ಹೆಸರಿಸಲಾಗಿದೆ.
ಅಂತರಾಷ್ಟ್ರೀಯ ಖಗೋಳ ಒಕ್ಕೂಟ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ...
ಬೆಂಗಳೂರು: ಬೆಂಗಳೂರಿನ ಪಟ್ಟಣಗೆರೆ ಶೆಡ್ನಲ್ಲಿ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಸತತ 2 ಗಂಟೆಗಳ ಕಾಲ ಪೊಲೀಸರು ಸ್ಥಳ ಮಹಜರು ನಡೆಸಿದರು. ಬಂಧಿತರಾದ ದರ್ಶನ್, ಪವಿತ್ರಾ ಗೌಡ ಸೇರಿದಂತೆ 13...
ಬೆಂಗಳೂರು : ಹುಷಾರ್..! ಬೆಳಗ್ಗೆ ಬ್ರಷ್ ಮಾಡದಿದ್ದರೆ ಕ್ಯಾನ್ಸರ್ ಬರುತ್ತೆ. ಬೆಳಗ್ಗೆ ಎದ್ದ ಕೂಡಲೇ ಬ್ರಷ್ ಮಾಡದೇ, ಮುಖ ತೊಳೆಯದೇ ಕೆಲವರು ಟೀ ಹಾಗೂ ಕಾಫಿ ಕುಡಿಯುವ ಕೆಟ್ಟ ಅಭ್ಯಾಸ...